ಭಾಜಪ ರೈತ ಮೋರ್ಚಾದಿಂದ ಪ್ರತಿಭಟನೆ
Protest by BJP Farmers' Morcha
ಶಿಗ್ಗಾವಿ 28 : ಹಾವೇರಿ ಜಿಲ್ಲೆಯಲ್ಲಿ ಉಂಟಾದ ರಾಸಾಯನಿಕ ಗೊಬ್ಬರದ ಅಭಾವವನ್ನು ಖಂಡಿಸಿ ಹಾಗೂ ಬೆಳೆ ನಾಶದ ಕುರಿತು ಮಧ್ಯಂತರ ಪರಿಹಾರ ನೀಡದ ರಾಜ್ಯ ಕಾಂಗ್ರೆಸ್ ಸರಕಾರದ ಧೋರಣೆ ಖಂಡಿಸಿ ಮಂಗಳವಾರ ಜುಲೈ 29 ರ ಬೆಳಿಗ್ಗೆ 11 ಗಂಟೆಗೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಬಿಜೆಪಿ ರೈತ ಮೋರ್ಚಾದ ವತಿಯಿಂದ ಜಿಲ್ಲಾದ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕಾರಣ ತಾಲೂಕಿನ ರೈತ ಮೋರ್ಚಾದ ಸರ್ವ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೋಳಿಸಲು ಮಂಡಳ ಅಧ್ಯಕ್ಷ ವಿಶ್ವನಾಥ್ ಹರವಿ ಕೋರಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 