ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ
ಬಳ್ಳಾರಿ: ಕನರ್ಾಟಕ ರಾಜ್ಯ ವಿಕಲಚೇತನರ ವಿವಿದೋದ್ದೇಶ(ಒಖಘ) ಹಾಗೂ ಗ್ರಾಮೀಣ ಪುನರ್ವಸತಿ ಜಿಲ್ಲಾ ಕಾರ್ಯಕರ್ತರ ಒಕ್ಕೂಟ ಒಕ್ಕೂಟದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭುದುವಾರ ಪದಾಧಿಕಾಗಳಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ 8 ತಾಲೂಕಿನ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಹಾಗೂ ಎಂ.ಆರ್.ಡಬ್ಲ್ಯೂ ಪದಾಧಿಕಾರಿಗಳು ಗಾಂಧೀ ಭವನದಿಂದ ರಾಯಲ್ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನೂರಾರು ಕಾರ್ಯಕರ್ತರು ಪ್ರತಿಭಟಿಸಿ ನಂತರ ಎಡಿಸಿ ಮಂಜುನಾಥ್ ಅವರಿಗೆ ಮೂಲಕ ರಾಜ್ಯ ಸಕರ್ಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಒಕ್ಕೂಟದ ಕಾರ್ಯದಶರ್ಿ ಬಳ್ಳಾರಿ ರುದ್ರೇಗೌಡರು, ಸಂಚಾಲಕರಾದ ಮಂಜುನಾಥ ಹಡಗಲಿ, ಧನರಾಜ ಹರಪನಹಳ್ಳಿ, ಬಸವರಾಜ ಕೂಡ್ಲಿಗಿ, ಲಕ್ಷ್ಮಣ ಹಗರಿಬೊಮ್ಮನಹಳ್ಳಿ, ಸಾಬೇಶ್ ಸಿರಗುಪ್ಪ, ಸಿ.ರಾಣಿ ಬಳ್ಳಾರಿ ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 