ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ
ಬಳ್ಳಾರಿ: ಕನರ್ಾಟಕ ರಾಜ್ಯ ವಿಕಲಚೇತನರ ವಿವಿದೋದ್ದೇಶ(ಒಖಘ) ಹಾಗೂ ಗ್ರಾಮೀಣ ಪುನರ್ವಸತಿ ಜಿಲ್ಲಾ ಕಾರ್ಯಕರ್ತರ ಒಕ್ಕೂಟ ಒಕ್ಕೂಟದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭುದುವಾರ ಪದಾಧಿಕಾಗಳಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ 8 ತಾಲೂಕಿನ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಹಾಗೂ ಎಂ.ಆರ್.ಡಬ್ಲ್ಯೂ ಪದಾಧಿಕಾರಿಗಳು ಗಾಂಧೀ ಭವನದಿಂದ ರಾಯಲ್ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರಿವರೆಗೆ ನೂರಾರು ಕಾರ್ಯಕರ್ತರು ಪ್ರತಿಭಟಿಸಿ ನಂತರ ಎಡಿಸಿ ಮಂಜುನಾಥ್ ಅವರಿಗೆ ಮೂಲಕ ರಾಜ್ಯ ಸಕರ್ಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಒಕ್ಕೂಟದ ಕಾರ್ಯದಶರ್ಿ ಬಳ್ಳಾರಿ ರುದ್ರೇಗೌಡರು, ಸಂಚಾಲಕರಾದ ಮಂಜುನಾಥ ಹಡಗಲಿ, ಧನರಾಜ ಹರಪನಹಳ್ಳಿ, ಬಸವರಾಜ ಕೂಡ್ಲಿಗಿ, ಲಕ್ಷ್ಮಣ ಹಗರಿಬೊಮ್ಮನಹಳ್ಳಿ, ಸಾಬೇಶ್ ಸಿರಗುಪ್ಪ, ಸಿ.ರಾಣಿ ಬಳ್ಳಾರಿ ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 