ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ
Protest march condemns incident of insulting students wearing Janiwar
ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆ ವೇಳೆ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಜನಿವಾರ ಧಾರಿಣಿ ಸಮಾಜದಿಂದ ತಾಳಿಕೋಟಿ ಪಟ್ಟಣದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸಿಲ್ದಾರ್ಗೆ ಮನವಿ ಸಲ್ಲಿಸಲಾಯಿತು. ಸಮಾಜದ ಗಣ್ಯರಾದ ವಾಸುದೇವ ಹೆಬಸೂರ, ಅಣ್ಣಪ್ಪ ಜಗತಾಪ, ಜಿ.ಟಿ.ಘೋರೆ್ಡ, ಮುದುಕಪ್ಪ ಬಡಿಗೇರ, ಮಾನಸಿಂಗ್ ಕೊಕಟನೂರ, ಅಮಿತಸಿಂಗ್ ಮನಗೂಳಿ, ರವಿ ಚಂದುಕರ,ದತ್ತು ಉಬಾಳೆ, ವಿಠಲ್ ಮೋಹಿತೆ, ಪ್ರಮೋದ್ ಅಗರ್ವಾಲ್, ತಮ್ಮಣ್ಣ ದೇಶಪಾಂಡೆ,ಪ್ರಕಾಶ ಉಬಾಳೆ, ಸತ್ಯನಾರಾಯಣ ತಾಳಪಲ್ಲೆ ಹಾಗೂ ಸಮಾಜ ಬಾಂಧವರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 