ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ಕಡಿಮೆ ಮಾಡಬೇಕೆಂದು ಒತ್ತಾಯ
ಲೋಕದರ್ಶನ ವರದಿ
ಶಿಗ್ಗಾವಿ 29: ಕಾಂಗ್ರೆಸ ಕಾರ್ಯಕರ್ತರು ತಾಲೂಕಿನ ಬಿಸನಳ್ಳಿ ಗ್ರಾಮದಲ್ಲಿ ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ತೈಲ ಬೆಲೆ ಏರಿಕೆ ಗಗನಕ್ಕೆ ಏರುತ್ತಿದ್ದು ಜನ ಸಾಮಾನ್ಯರ ಜೀವನ ನಿರ್ವಹಣೆಗೆ ತೊಂದರೆ ಆಗುತ್ತಿದ್ದರ ಪರಿಣಾಮ ಅದಷ್ಟು ಬೇಗ ಅದರ ದರವನ್ನು ಕಡಿಮೆ ಮಾಡಬೇಕೆಂದು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷ ಬಸವನಗೌಡ ದೇಸಾಯಿ, ಕೆ.ಪಿ.ಸಿ.ಸಿ ತಾಲೂಕಿನ ವೀಕ್ಷಕರಾದ ಸುನೀತಾ ಹುರಕಡ್ಲಿ, ಹಾವೇರಿ ಜಿಲ್ಲಾ ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ ಪ್ರೇಮಾ ಪಾಟೀಲ,ತಾಲೂಕ ಬ್ಲಾಕ ಕಾಂಗ್ರೇಸ್ ಅಧ್ಯಕ್ಷ ಎಂ.ಎನ್.ವೆಂಕೋಜಿ , ಕಾಯರ್ಾಧ್ಯಕ್ಷ ವಿರೇಶ ಆಜೂರ ಪ್ರಧಾನ ಕಾರ್ಯದಶರ್ಿ ಶ್ರೀಕಾಂತ ಪೂಜಾರ, ಕಾಂಚನಾ ಘಾಟಗೆ, ಪುರಸಭೆ ಸದಸ್ಯೆ ವಸಂತಾ ಭಾಗೂರ, ಮುಸ್ತಾಕ ಮುಲ್ಲಾ, ಶಬ್ಬೀರ ಮಕಾಂನದಾರ, ಮಂಜುನಾಥ ತಿಮ್ಮಾಪೂರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 