ಖಾಸಗಿ ವಾಹನ ಪ್ರಯಾಣಿಕನೊಬ್ಬನ ದರ್ಪ ಸಾರ್ವಜನಿಕರ ಆಕ್ರೋಶ..
Public outrage over a private vehicle passenger..
ಲಕ್ಷ್ಮೇಶ್ವರ 13 : ಪಟ್ಟಣದ ಜನನ ಬಿಡ ಪ್ರದೇಶ ಸೋಮೇಶ್ವರ ಪಾದಗಟ್ಟಿ ಹತ್ತಿರ ಕಾರ್ಕಳ ಮೂಲದ ಖಾಸಗಿ ರೆಡ್ ಹಿಲ್ಲ ಲಜ್ಜೆರಿ ಬಸ್ ನಲ್ಲಿ ಧೂದ ನಾನಾ ದರ್ಗಾಕ್ಕೆ ಬರುತ್ತಿದ್ದ ವಾಹನ ರಸ್ತೆ ಬದಿಯಲ್ಲಿ ಇದ್ಧ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಯಿಗೆ ಬಾಯಿ ಹತ್ತಿ ವಾಹನದಲ್ಲಿ ಇದ್ದ ಪ್ರಯಾಣಿಕನ್ನೊಬ್ಬ ಏಕಾಏಕಿ ಮಧ್ಯೆ ಪ್ರವೇಶಿಸಿದವರ ಮೇಲೆ ದರ್ ತೋರಿ ಒದಿದ್ದಾನೆ ಇದರಿಂದ ಕೆಲ ಹೊತ್ತು ಬಾಯಿಗೆ ಬಾಯಿ ಹತ್ತಿ ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ನಾಗರಾಜ್ ಗಡದ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿ ದರ್ ತೋರಿದ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋದ ನಂತರ ಸಹಜ ಸ್ಥಿತಿಯತ್ತ ಮರಳಿತು.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 