ಪಬ್ಲಿಕ್ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ರಾಹುಲ್ ಜಾರಕಿಹೊಳಿ
Public school development work launched: Rahul Jarkiholi
ಲೋಕದರ್ಶನ ವರದಿ
ಪಬ್ಲಿಕ್ ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ರಾಹುಲ್ ಜಾರಕಿಹೊಳಿ
ಉಳ್ಳಾಗಡ್ಡಿ-ಖಾನಾಪೂರ 04: ಕರ್ನಾಟಕ ಪಬ್ಲಿಕ್ ಶಾಲೆಯ ವಿವಿಧ ಅಭಿವೃದ್ದಿಗಾಗಿ ಜಿಲ್ಲಾ ಪಂಚಾಯತ ಯೋಜನೆಯಡಿಯಲ್ಲಿ ಸುಮರು 34 ಲಕ್ಷ ರೂಗಳ ಕಾಮಗಾರಿಗೆ ಬಿ,ಡಿ,ಸಿ,ಸಿ,ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.
ಅವರು ಬುಧವಾರ ದಿ. 4 ರಂದು ಗ್ರಾಮದ ಡಿ.ಬಿ.ಹೆಬ್ಬಳಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪೂಜೆ ನೆರವೇರಿಸಿದರು.
ಕಾಲೇಜಿನ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು,
ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಉಪಾಧ್ಯಕ್ಷ ಸುಭಾಷ ಹೆಬ್ಬಾಳಿ, ರಾಜು ಅವಟೆ, ಹಣಮಂತಗೌಡಾ ಪಾಟೀಲ, ಸುಧೀರ ಗಿರಿಗೌಡರ, ಬಸೀರ ಲಾಡಖಾನ ಬಾಬು ಕಡಲಗಿ, ಎಸ್.ಪಿ.ಪಾಟೀಲ, ಉಪಪ್ರಾಚಾರ್ಯ ಎಮ್.ಎಮ್.ಮಗದುಮ್ಮ, ಭರತೇಶ ವೀರಭದ್ರನವರ, ಹುಕ್ಕೇರಿಯ ಅಭಿಯಂತರ ಶಬಾನಾ ಸೈಯದ್, ಮಹಾಂತೇಶ ಮಗದುಮ್ಮ, ದಸ್ತಗೀರ ಹಜರತಭಾಯಿ, ಶಶಿಕಾಂತ ದಂಡಿನ, ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 