ಸೋಮವಾರ ಪುದುಚೆರಿ ವಿಧಾನಸಭೆ ಅಧಿವೇಶನ
ಪುದುಚೆರಿ, ಮಾರ್ಚ್ 28, ಪುದುಚೆರಿ ವಿಧಾನಸಭಾ ಅಧಿವೇಶನ ಸೋಮವಾರ ನಡೆಯಲಿದೆ.ಮಾರ್ಚ್ 30 ರಂದು ಬೆಳಗ್ಗೆ 9.30 ಕ್ಕೆ ಶಾಸಕರು ಮತ್ತೆ ಸಭೆ ಸೇರುವಂತೆ ಸೂಚಿಸಲಾಗಿದೆ.
ಅಧಿವೇಶನ ಕೇವಲ ಒಂದು ದಿನ ನಡೆಯುವ ನಿರೀಕ್ಷೆ ಇದೆ.ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮುಂದಿನ ಹಣಕಾಸು ವರ್ಷದ ಮೊದಲ ಐದು ತಿಂಗಳ ಸರ್ಕಾರದ ವೆಚ್ಚಕ್ಕೆ ಮತ ಪಡೆಯಲಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಕೋವಿಡ್ 19 ರ ವಿರುದ್ಧ ಹೋರಾಟಕ್ಕೆ ಹೆಚ್ಚು ಅನುದಾನ ನೀಡುವಂತೆ ಕೇಂದ್ರವನ್ನು ಕೋರುವ ನಿರ್ಣಯವೂ ಸಭೆಯಲ್ಲಿ ಅಂಗೀಕಾರವಾಗಲಿದೆ ಎಂದು ಹೇಳಲಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 