ಸೋಮವಾರ ಪುದುಚೆರಿ ವಿಧಾನಸಭೆ ಅಧಿವೇಶನ
ಪುದುಚೆರಿ, ಮಾರ್ಚ್ 28, ಪುದುಚೆರಿ ವಿಧಾನಸಭಾ ಅಧಿವೇಶನ ಸೋಮವಾರ ನಡೆಯಲಿದೆ.ಮಾರ್ಚ್ 30 ರಂದು ಬೆಳಗ್ಗೆ 9.30 ಕ್ಕೆ ಶಾಸಕರು ಮತ್ತೆ ಸಭೆ ಸೇರುವಂತೆ ಸೂಚಿಸಲಾಗಿದೆ.
ಅಧಿವೇಶನ ಕೇವಲ ಒಂದು ದಿನ ನಡೆಯುವ ನಿರೀಕ್ಷೆ ಇದೆ.ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಮುಂದಿನ ಹಣಕಾಸು ವರ್ಷದ ಮೊದಲ ಐದು ತಿಂಗಳ ಸರ್ಕಾರದ ವೆಚ್ಚಕ್ಕೆ ಮತ ಪಡೆಯಲಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಕೋವಿಡ್ 19 ರ ವಿರುದ್ಧ ಹೋರಾಟಕ್ಕೆ ಹೆಚ್ಚು ಅನುದಾನ ನೀಡುವಂತೆ ಕೇಂದ್ರವನ್ನು ಕೋರುವ ನಿರ್ಣಯವೂ ಸಭೆಯಲ್ಲಿ ಅಂಗೀಕಾರವಾಗಲಿದೆ ಎಂದು ಹೇಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 