ಐಐಟಿ ಕಾಲೇಜ್ಗೆ ಪ್ರವೇಶಾತಿ ಪಡೆದ ಆರ್.ಕೆ.ಮನು
R.K. Manu gets admission in IIT College
ಹೂವಿನ ಹಡಗಲಿ, ಜು.24: ಪಟ್ಟಣದ ರವೀಂದ್ರ ವೀ.ಕಮ್ಮಾರ, ನಿವೃತ್ತ ಮುಖ್ಯ ಗುರುಗಳು ಇವರ ಪುತ್ರ ಮನು ಆರ್.ಕೆ. ಇವರು 2024- 25 ನೇ ಸಾಲಿನಲ್ಲಿ ನಡೆದ ಜೆಎಎಂ (ಜಾಯಿಂಟ್ ಅಡ್ಮಿನಿಸ್ಟೇಷನ್ ಫಾರ್ ಮಾಸ್ಟರ್ ಆಫ್ ಸೈನ್ಸ್) ರಾಷ್ಟ್ರ ಮಟ್ಟದ ಪರೀಕ್ಷೆಯನ್ನು ಬರೆದು ಅತಿ ಹೆಚ್ಚು ಅಂಕಗಳನ್ನು ಪಡೆಯುದರ ಮೂಲಕ ನಮ್ಮ ದೇಶದ ಪ್ರತಿಷ್ಠಿತ ಕಾಲೇಜ್ ಛತ್ತೀಸ್ ಘಡ ರಾಜ್ಯದ ಭೀಲಾಯ್ ನಗರದ ಐಐಟಿ ಕಾಲೇಜ್ನಲ್ಲಿ ಎಂಎಸ್ಇ ಯಲ್ಲಿ ವಿಭಾಗದಲ್ಲಿ ಪ್ರವೇಶ ಪಡೆದು ಮಲ್ಲಿಗೆ ನಾಡಿಗೆ ಕೀರ್ತಿ ತಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 