ಸಲಹಾ ಸಮಿತಿ ಸದಸ್ಯರಾಗಿ ರಾಹುಲ್ ಪಾಟೀಲ ಆಯ್ಕೆ
Rahul Patil selected as a member of the advisory committee
ಲೋಕದರ್ಶನ ವರದಿ,
ಜಮಖಂಡಿ 25: ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ಹ ಬ್ಯಾಂಕಿನ ಗೀರೀಶ ನಗರದ ಶಾಖೆಯ ಸಲಹಾ ಸಮಿತಿ ಸದಸ್ಯರಾಗಿ ರಾಹುಲ್ ಪಾಟೀಲ ಅವರನ್ನು ನೇಮಕ ಮಾಡಿದ್ದು ಗೀರೀಶ ನಗರ ಶಾಖೆಯ ಎಲ್ಲ ಕಾರ್ಯಗಳನ್ನು ಭಾರತೀಯ ರಿಜರ್ವ್ ಬ್ಯಾಂಕ ಹಾಗೂ ಸಹಕಾರ ಇಲಾಖೆಯ ನಿರ್ದೇಶನ ಸಹಕಾರ ಸಂಘಗಳ ಕಾಯ್ದೆ ಹಾಗೂ ಬ್ಯಾಂಕಿನ ಉಪನಿಧಿಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಬ್ಯಾಂಕಿನ ಅಧ್ಯಕ್ಷ ರಾಹುಲ್ ಕಲೂತಿ ಆದೇಶಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 