ಹಂದಿಜ್ವರ ತಡೆಯುವಂತೆ ಕೇರಳದ ಸಚಿವರಿಗೆ ರಾಹುಲ್ ಪತ್ರ
ನವದೆಹಲಿ, ಜ 9 ಕೇರಳದಲ್ಲಿ ಸಂಭವಿಸಬಹುದಾದ ಹಂದಿ ಜ್ವರವನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಲ್ಲಿನ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರಿಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರ ವಯನಾಡು ಕ್ಷೇತ್ರದಲ್ಲಿ ಶಾಲೆಯೊಂದರಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಹಂದಿಜ್ವರದ ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿತ್ತು.
ಆದ್ದರಿಂದ ಸೋಂಕು ಹರಡದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 