ರಾಜ್ ಕುಮಾರ್ ಪುಣ್ಯಸ್ಮರಣೆ: ಸಮಾಧಿಗೆ ಗೌರವ ಸಲ್ಲಿಸಿದ ಶಿವಣ್ಣ
ಬೆಂಗಳೂರು, ಏ.12,ವರನಟ ದಿ.ಡಾ.ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ 14 ವರ್ಷಗಳೇ ಸಂದಿವೆ. ಕೊರೊನಾ ಸೋಂಕು ಇದೀಗ ರಾಜ್ ಕುಮಾರ್ ಪುಣ್ಯಸ್ಮರಣೆಗೂ ತಟ್ಟಿದ್ದು, ಪ್ರತಿವರ್ಷ ಸಾವಿರಾರು ಅಭಿಮಾನಿಗಳು ರಾಜ್ ಕುಟುಂಬದ ಸದಸ್ಯರೆಲ್ಲ ಒಟ್ಟಿಗೆ ಸೇರಿ ರಾಜ್ ಸಮಾಧಿಗೆ ತೆರಳಿ ಪೂಜೆನಮನ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ವರನಟನ ಪುಣ್ಯಸ್ಮರಣೆಗೂ ಕರಾಳ ಛಾಯೆಯಂತೆ ಆಚರಿಸಿದೆ.14ನೇ ಪುಣ್ಯಸ್ಮರಣೆಯಾದ ಇಂದು ಬೆಳಿಗ್ಗೆ ರಾಜ್ ಕುಮಾರ್ ಹಿರಿಯ ಪುತ್ರ ಚಂದನ ವನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಬ್ಬರೇ ತಂದೆಯ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 