ರಾಜ್ ಕುಮಾರ್ ಪುಣ್ಯಸ್ಮರಣೆ: ಸಮಾಧಿಗೆ ಗೌರವ ಸಲ್ಲಿಸಿದ ಶಿವಣ್ಣ
ಬೆಂಗಳೂರು, ಏ.12,ವರನಟ ದಿ.ಡಾ.ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ 14 ವರ್ಷಗಳೇ ಸಂದಿವೆ. ಕೊರೊನಾ ಸೋಂಕು ಇದೀಗ ರಾಜ್ ಕುಮಾರ್ ಪುಣ್ಯಸ್ಮರಣೆಗೂ ತಟ್ಟಿದ್ದು, ಪ್ರತಿವರ್ಷ ಸಾವಿರಾರು ಅಭಿಮಾನಿಗಳು ರಾಜ್ ಕುಟುಂಬದ ಸದಸ್ಯರೆಲ್ಲ ಒಟ್ಟಿಗೆ ಸೇರಿ ರಾಜ್ ಸಮಾಧಿಗೆ ತೆರಳಿ ಪೂಜೆನಮನ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ವರನಟನ ಪುಣ್ಯಸ್ಮರಣೆಗೂ ಕರಾಳ ಛಾಯೆಯಂತೆ ಆಚರಿಸಿದೆ.14ನೇ ಪುಣ್ಯಸ್ಮರಣೆಯಾದ ಇಂದು ಬೆಳಿಗ್ಗೆ ರಾಜ್ ಕುಮಾರ್ ಹಿರಿಯ ಪುತ್ರ ಚಂದನ ವನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಬ್ಬರೇ ತಂದೆಯ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 