ರಾಜೇಂದ್ರ ಮಾನೆ ನಿಧನ
ಬೆಳಗಾವಿ 23: ಚಿಕ್ಕೋಡಿ ತಾಲೂಕಿನ ಭೋಜ ಗ್ರಾಮದ ನಿವಾಸಿ ರಾಜೇಂದ್ರ ಸದಾಶಿವ ಮಾನೆ ಅವರು ಇಂದು ಗುರುವಾರ ತಮ್ಮ ಸಗೃಹದಲ್ಲಿ ಕೈಲಾಸವಾಸಿಗಳಾದರೆಂದು ತಿಳಿಸಲು ವಿಷಾದವೆನಿಸುತ್ತದೆ.
ಮೃತರಿಗೆ 63ವರ್ಷ ವಯಸ್ಸಾಗಿತ್ತು. ಅವರು ತಮ್ಮ ಹಿಂದೆ ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಶಿವಗಣಾರಾಧನೆ ಶನಿವಾರ ಅಗಸ್ಟ್ 25ರಂದು ಜರುಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 