ರಾಜ್ಯಸಭೆ: ಎನ್ಡಿಎ ಅಭ್ಯಥರ್ಿಗೆ ಶಿವಸೇನೆ ಬೆಂಬಲ
ಹೊಸದಿಲ್ಲಿ 08: ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸಲು ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷವಾಗಿರುವ ಶಿವಸೇನೆ ನಿರ್ಧರಿಸಿದೆ.
ಆ.9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್ಡಿಎ ತನ್ನ ಅಭ್ಯಥರ್ಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ನಿಲ್ಲಿಸಿದೆ.
"ನಾವು ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸುತ್ತೇವೆ' ಎಂದು ಶಿವಸೇನೆಯ ಸಂಸದ ಅನಿಲ್ ದೇಸಾಯಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈಚೆಗೆ ವಿರೋಧ ಪಕ್ಷಗಳು ಮೋದಿ ಸರಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 