ರಾಜ್ಯಸಭೆ: ಎನ್ಡಿಎ ಅಭ್ಯಥರ್ಿಗೆ ಶಿವಸೇನೆ ಬೆಂಬಲ
ಹೊಸದಿಲ್ಲಿ 08: ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸಲು ಬಿಜೆಪಿಯ ಪರಿತ್ಯಕ್ತ ಮಿತ್ರ ಪಕ್ಷವಾಗಿರುವ ಶಿವಸೇನೆ ನಿರ್ಧರಿಸಿದೆ.
ಆ.9ರಂದು ನಡೆಯುವ ರಾಜ್ಯಸಭಾ ಉಪಾಧ್ಯಕ್ಷರ ಸ್ಥಾನ ಚುನಾವಣೆಗೆ ಎನ್ಡಿಎ ತನ್ನ ಅಭ್ಯಥರ್ಿಯಾಗಿ ಜೆಡಿಯು ಪಕ್ಷದ ಹರಿವಂಶ ನಾರಾಯಣ ಸಿಂಗ್ ಅವರನ್ನು ನಿಲ್ಲಿಸಿದೆ.
"ನಾವು ಎನ್ಡಿಎ ಅಭ್ಯಥರ್ಿಯನ್ನು ಬೆಂಬಲಿಸುತ್ತೇವೆ' ಎಂದು ಶಿವಸೇನೆಯ ಸಂಸದ ಅನಿಲ್ ದೇಸಾಯಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈಚೆಗೆ ವಿರೋಧ ಪಕ್ಷಗಳು ಮೋದಿ ಸರಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯ ಮೇಲಿನ ಮತದಾನದಿಂದ ಶಿವಸೇನೆ ಹೊರಗುಳಿದಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 