ಕರಾವಳಿ ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇಂದಿನಿಂದ ರಂಜಾನ್ ಉಪವಾಸ ವ್ರತ ಆರಂಭ
ಮಂಗಳೂರು, ಏ ೨೪, ರಂಜಾನ್ ಮಾಸದ ಪ್ರಥಮ ಚಂದ್ರ ದರ್ಶನ ಕೇರಳದ ಕಲ್ಲಿ ಕೋಟೆಯಲ್ಲಿ ಗುರುವಾರ ಗೋಚರಿಸಿರುವ ಹಿನ್ನಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ವ್ರತ ಆರಂಭವಾಗಿದೆ ಎಂದು ಉಡುಪಿ ಸಂಯುಕ್ತ ಖಾಝಿ ಅಲ್ ಹಾಜ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಖಾಝೀ ಅಲ್ ಹಾಜ್ ತ್ವಾಕ ಅಹಮದ್ ಮುಸ್ಲಿಯಾರ್ ತಿಳಿಸಿದ್ದಾರೆ.ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಶನಿವಾರದಿಂದ ರಂಜಾನ್ ಉಪವಾಸ ವ್ರತ ಆರಂಭವಾಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 