ನ್ಯಾಯಾವಾದಿ ಸಂಘದಿಂದ ರಂಗ ಪಂಚಮಿ ಸಂಭ್ರಮ
ವಿಜಯಪುರ 19: ವಿಜಯಪುರ ನ್ಯಾಯವಾದಿ ಸಂಘದ ವತಿಯಿಂದ ರಂಗ ಪಂಚಮಿಯನ್ನು ಪರಸ್ಪರವಾಗಿ ಒಬ್ಬರನ್ನೊಬ್ಬರನ್ನು ಬಣ್ಣವನ್ನು ಹಚ್ಚಿಕೊಂಡು ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಎಲ್ಲರಿಗೂ ಸಿಹಿ ವಿತರಿಸಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಿ. ಜಿ. ಬಿರಾದಾರ, ಸಂಘದ ಉಪಾಧ್ಯಕ್ಷ ಸುನೀಲ ಬಿರಾದಾರ, ಕಾರ್ಯದರ್ಶಿ ಎಸ್.ಎಸ್. ಚೂರಿ, ಆರ್.ಎಸ್. ನಂದಿ, ಐ.ಜಿ. ಚೆಂಗಶೆಟ್ಟಿ, ಕೆ.ಎನ್., ಬಸವರಾಜ ಯಾದವಾಡ, ಎಂ.ಎಸ್. ಖ್ಯಾಡಿ, ಗೀರೀಶ ಬಿಳಿಗೇರ, ವಿ.ವಿ. ಪಾಟೀಲ, ಭಾರತಿ ಹಿರೇಮಠ, ದೀಪಾ, ನಮ್ರತಾ ಹಿರೇಮಠ, ಮಂಜುಳಾ ಅರಕೇರಿ ಸೇರಿದಂತೆ ಮುಂತಾದವರು ರಂಗ ಪಂಚಮಿತಿಯನ್ನು ಸಂಭ್ರಮದಿಂದ ಆಚರಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 