ದಿ. 12 ರಂದು ಬೃಹತ್ ಹಲಗೆ ಹಬ್ಬ ಮತ್ತು 14 ರಂದು ರಂಗೋತ್ಸವ
Rangotsava on the 14th
ಮಹಾಲಿಂಗಪುರ 11: ನಗರದ ಎಲ್ಲಾ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಮಾರ್ಚ ಇಂದು ಬೃಹತ್ ಹಲಗೆ ಹಬ್ಬ ಮತ್ತು 14 ರಂದು ನಡುಚೌಕಿಯಲ್ಲಿ ರಂಗೋತ್ಸವ ಹಮ್ಮಿಕೊಳ್ಳಲಾಗಿದೆ, ಉದ್ಘಾಟಕರಾಗಿ ಶಾಸಕ ಸಿದ್ದು ಸವದಿ,ಪುರಸಭೆ ಅಧ್ಯಕ್ಷ ಯಲ್ಲಣಗೌಡ ಪಾಟೀಲ, ಬಸನಗೌಡ ಪಾಟೀಲ ಹಲಗೆ ಬಾರಿಸುವುದರೊಂದಿಗೆ ಚಾಲನೆ ನೀಡಲಿದ್ದಾರೆ ಎಂದು ಶಿವಾನಂದ ಅಂಗಡಿ, ಶಂಕರಗೌಡ ಪಾಟೀಲ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಚನ್ನಬಸು ಯರಗಟ್ಟಿ, ಭೀಮಶಿ ಗೌಂಡಿ, ವಿಷ್ಟುಗೌಡ ಪಾಟೀಲ, ಮುತ್ತಪ್ಪ ದಲಾಲ, ಚನ್ನಪ್ಪ ಪಟ್ಟಣಶೆಟ್ಟಿ,ರಮೇಶ ಕೇಸರಗೊಪ್ಪ, ಶಿವನಗೌಡ ಪಾಟೀಲ, ಮಹೇಶ ಜಿಡ್ಡಿಮನಿ, ಕುಮಾರ ನಾರಾಯಣಕರ ಉದಯ ಪವಾರ, ಕುಮಾರ ಪೂಜಾರಿ,ಚೇತನ ಬಂಡಿವಡ್ಡರ, ಬಸವರಾಜ ಮಡಿವಾಳ,ಸೇರಿದಂತೆ ಅನೇಕರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 