ಮಲ್ಲಿಗೆ ನಾಡಿನಲ್ಲಿ ಅಪರೂಪದ ‘ರಕ್ತ ಸಿಕ್ತ ಚಂದ್ರ ಗ್ರಹಣ ಗೋಚರ
Rare 'blood moon' eclipse
ಹೂವಿನಹಡಗಲಿ 08 : ಪಟ್ಟಣದ ನಿವಾಸಿ ಶಿಕ್ಷಕ ಹವ್ಯಾಸಿ ಛಾಯಾಗ್ರಾಹಕ ಸೊಮೇಶ ಅವರು ಭಾನುವಾರ ರಾತ್ರಿ9.55ಕ್ಕೆ ಗ್ರಹಣ ಕಾಲ ಆದರೆ ರಾತ್ರಿ 11.30ಕ್ಕೆ ಅಪರೂಪದ ’ರಕ್ತ ಚಂದ್ರ’ನನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದ್ದಾರೆ.ರಕ್ತಕ್ಕೂ ಗ್ರಹಣಕ್ಕೂ ಸಂಬಂಧವಿಲ್ಲ ಪೂರ್ತಿಯಾಗಿ ಭೂಮಿಯ ನೆರಳಿನಿಂದ ಮರೆಯಾಗುವ ಚಂದ್ರಗ್ರಹಣ ವ್ಯವಸ್ಥೆ ಒದಗಿದಾಗ ಚಂದ್ರ ಅನೇಕ ರೀತಿಯ ಬೆಳಕು ಹಾಗೂ ನೆರಳಿನ ಪೃತ : ಕಾರಣದಿಂದ ರಕ್ತದಲ್ಲಿ ಅದ್ದಿ ತೆಗದಂತೆ ನಸು ನೀಲಿ ಛಾಯೆಯ ಕೆಂಬಣ್ಣದಲ್ಲಿ ಗೋಚರಿಸುತ್ತಾನೆ. ಹೀಗೆ ಇದು ರಕ್ತ ಸಿಕ್ತ ಚಂದ್ರ ಗ್ರಹಣವಾಗಿದೆ ಎನ್ನಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 