ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
Rathotsava of Madalagatti Anjaneya Swami
ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
ಹೂವಿನ ಹಡಗಲಿ 16: ತಾಲೂಕಿನ ಮೊದಲಘಟ್ಟ ಆಂಜನೇಯಸ್ವಾಮಿ ರಥೋತ್ಸವ ಭಾನುವಾರ ಸಂಜೆ ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ಇದಕ್ಕೂ ಮೊದಲು ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ತಂದು, ರಥಕ್ಕೆ ಪ್ರದಕ್ಷಣೆ ಹಾಕಿಸಿ, ನಂತರ ರಥದಲ್ಲಿ ಸ್ವಾಮಿಯ ಮೂರ್ತಿ ಇರಿಸಲಾಯಿತು. ಪಟಾಕ್ಷಿ ಹರಾಜು ನಂತರ ರಥೋತ್ಸವ ನಡೆಯಿತು. ಸಾಗುತ್ತಿರುವ ರಥಕ್ಕೆ ಭಕ್ತರು ಬಾಳೆಹಣ್ಣು- ಉತ್ತತ್ತಿ ಸಮರ್ಿಸಿದರು. ತಾಲೂಕು ಸೇರಿ ಮುಂಡರಗಿ, ಗದಗ, ಕೊಪ್ಪಳ. ಶಿರಹಟ್ಟಿ ಮುಂತಾದ ತಾಲೂಕಿನ ಭಕ್ತರು ಪಾಲ್ಗೊಂಡಿದ್ದರು. ಅನೇಕ ಭಕ್ತರು ಹರಕೆ ತೀರಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಒದಗಿಸಲಾಗಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 