ಭರತೇಶ ಸಂಸ್ಥೆಯಲ್ಲಿ ರೆಡಕ್ರಾಸ ದಿನಾಚರಣೆ
ಬೆಳಗಾವಿ.ಮೇ.9: ಭರತೇಶ ಶಿಕ್ಷಣ ಸಂಸ್ಥೆಯ ಗ್ಲೋಬಲ್ ಬಿಜಿನೆಸ್ ಸ್ಕೂಲ್ನಲ್ಲಿ ಬುಧವಾರದಂದು ರೆಡ್ ಕ್ರಾಸ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರೆಡ್ ಕ್ರಾಸ ಸಂಸ್ಥೆಯ ಆರಂಭಕ್ಕೆ ಕಾರಣರಾದ ಹೆನ್ರಿ ಡ್ಯುನಾಂಟ್ಗೆ ಅವರಿಗೆ ಗೌರವ
ಅಪರ್ಿಸಲಾಯಿತು.
ಹೆನ್ರಿ ಡ್ಯುನಾಂಟ್ಗೆ ಅವರು ಯುದ್ದ ಸಂದರ್ಭದಲ್ಲಿ ಗಾಯಗೊಂಡ ಸೈನಿಕೆರಿಗೆ ಸಹಾಯ ಮಾಡುತ್ತ ತಮ್ಮ ಕಾಯಕವನ್ನು ಮುಂದುರೆಸಿದ್ದರು. ಅವರ ಮಾಡಿದ ತ್ಯಾಗವನ್ನು ನೆನಪಿಸಿಕೊಂಡು ಪ್ರತಿಯೊಬ್ಬರು ಅಗತ್ಯವಿದ್ದಾಗ ಸಹಾಯ ಮಾಡಲು ಮುಂದಾಗಬೇಕೆಂದು ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ಮಾಡಲಾಯಿತು. ನೀಡಲಾಯಿತು. ಆರೋಗ್ಯಕರ ಜೀವನಶೈಲಿ ಉತ್ತೇಜಿಸಲು ವಿದ್ಯಾಥರ್ಿಗಳಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ಲೋಬಲ್ ಬಿಜಿನೆಸ್ ಸ್ಕೂಲ್ನ ನಿರ್ದೇ ಶಕ ಡಾ.ಪ್ರಸಾದ ದಡ್ಡಿಕರ, ಡಾ.ಎ.ಆರ್.ರೊಟ್ಟಿ, ರಂಜನಾ ಉಪಾಶಿ ಮೊದಲಾದವರು ಉಪಸ್ಥಿತರಿದ್ದರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 