ಮಕ್ಕೆಜೋಳ ಖರೀದಿಗೆ ನೋಂದಣಿ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
Register to purchase maize: District Collector
ಕಾರವಾರ, ಡಿ.2: ಪ್ರಸಕ್ತ ಸಾಲಿನಲ್ಲಿ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಮೆಕ್ಕೆಜೋಳವನ್ನು ಖರೀಧಿಸುವ ಬಗ್ಗೆ ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳನ್ನು ಧಾರವಾಡದ ಲಕಮ್ಮನಳ್ಳಿ ಮತ್ತು ಪಶು ಆಹಾರ ಕಾರ್ಖಾನೆ ಧಾರವಾಡದಲ್ಲಿ ತೆರದು ರೈತರ ನೋಂದಣಿ ಮತ್ತು ಖರೀದಿಗೆ ಕ್ರಮವಹಿಸಲಾಗಿರುತ್ತದೆ.
ಪ್ರತಿ ಕ್ವಿಂಟಲ್ಗೆ ರೂ.2400 ಸರ್ಕಾರದಿಂದ ನಿಗದಿಪಡಿಸಿದ ಬೆಲೆ ನೀಡಿ ಖರೀದಿಸಲಾಗುತ್ತದೆ. ರೈತರು, ಜ-ಸಂಮೃದ್ಧಿ ಮತ್ತು ಸರ್ಕಾರದ ಈಖಗಋಖ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ನೊಂದಾಯಿಸಿಕೊಂಡ ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಲ್ನಂತೆ ಖರೀದಿಸಲಾಗುವುದು. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಎಂಎಫ್ ಜಿಲ್ಲಾ ಮುಖ್ಯಸ್ಥರು ಎಸ್.ಎಸ್ ಬಿಜೂರ ಮೊ.ನಂ:9845635358 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 