ಮಕ್ಕೆಜೋಳ ಖರೀದಿಗೆ ನೋಂದಣಿ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
Register to purchase maize: District Collector
ಕಾರವಾರ, ಡಿ.2: ಪ್ರಸಕ್ತ ಸಾಲಿನಲ್ಲಿ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಮೆಕ್ಕೆಜೋಳವನ್ನು ಖರೀಧಿಸುವ ಬಗ್ಗೆ ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳನ್ನು ಧಾರವಾಡದ ಲಕಮ್ಮನಳ್ಳಿ ಮತ್ತು ಪಶು ಆಹಾರ ಕಾರ್ಖಾನೆ ಧಾರವಾಡದಲ್ಲಿ ತೆರದು ರೈತರ ನೋಂದಣಿ ಮತ್ತು ಖರೀದಿಗೆ ಕ್ರಮವಹಿಸಲಾಗಿರುತ್ತದೆ.
ಪ್ರತಿ ಕ್ವಿಂಟಲ್ಗೆ ರೂ.2400 ಸರ್ಕಾರದಿಂದ ನಿಗದಿಪಡಿಸಿದ ಬೆಲೆ ನೀಡಿ ಖರೀದಿಸಲಾಗುತ್ತದೆ. ರೈತರು, ಜ-ಸಂಮೃದ್ಧಿ ಮತ್ತು ಸರ್ಕಾರದ ಈಖಗಋಖ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ನೊಂದಾಯಿಸಿಕೊಂಡ ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಲ್ನಂತೆ ಖರೀದಿಸಲಾಗುವುದು. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಎಂಎಫ್ ಜಿಲ್ಲಾ ಮುಖ್ಯಸ್ಥರು ಎಸ್.ಎಸ್ ಬಿಜೂರ ಮೊ.ನಂ:9845635358 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 