ಧಾರ್ಮಿಕ ಪಥ ಸಂಚಲನ ಸಂಪನ್ನ
Religious procession
ಯರಗಟ್ಟಿ, 19 : ಶ್ರಾವಣ ಮಾಸದ ಅಂಗವಾಗಿ ಶ್ರೀ ಮುರುಘೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಧಾರ್ಮಿಕ ಪಥ ಸಂಚಲನ ಕಾರ್ಯಕ್ರಮ ಸಮೀಪದ ಮುನವಳ್ಳಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರದ್ಧಾಭಕ್ತಿ ಭಾವದಿಂದ ಜರುಗಿತು. ಭಕ್ತಾದಿಗಳು ಶ್ರೀಗಳು ಬರುವ ಮಾರ್ಗಗಳಲ್ಲಿ ರಂಗವಲ್ಲಿ ಹಾಕಿ, ಶ್ರೀಗಳ ಪಾದಪೂಜೆ ಮಾಡಿ ಗುರುವಂದನೆ ಸಲ್ಲಿಸುತ್ತಿದ್ದರು.
ಶ್ರೀಗಳ ಸಾನಿಧ್ಯದಲ್ಲಿ ಶ್ರಾವಣ ಶಿವಾನುಭವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಗಾಧರ ಗೊರಾಬಾಳ, ಈರಣ್ಣ ಸಂಕಣ್ಣವರ, ಮನೋಹರ ನಾಯ್ಕ, ಮಹಾದೇವ ಗೋಪಶೆಟ್ಟಿ, ಬಿ.ಬಿ.ಹುಲಿಗೊಪ್ಪ, ಸಂಗಮೇಶ ಹೊಳಿಮಠ, ಶಂಕರ ಗಯ್ಯಾಳಿ, ರಮೇಶ ಮುರಂಕರ, ವೈ.ಟಿ.ತಂಗೋಜಿ, ರವಿ ಮೂಲಿಮನಿ, ಗಂಗಮ್ಮ ಸಂಕಣ್ಣವರ, ಎಂ.ಜಿ.ಹೊಸಮಠ, ಅನ್ನಪೂರ್ಣ ಲಂಬೂನವರ, ಉಷಾ ಗೋಪಶೆಟ್ಟಿ, ಗೀತಾ ಜಾವೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 