ಮುಂಬೈ ಭಯೋತ್ಪಾದಕ ದಾಳಿಯ ನೆನಪು: ಉದ್ಧವ್ ಠಾಕ್ರೆ
ಮುಂಬೈ, ಜ 6 ದೇಶದ ವಿದ್ಯಾರ್ಥಿಗಳು ಅಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ದಾಳಿ ನಮಗೆ ಮುಂಬೈ ಭಯೋತ್ಪಾದಕರ ದಾಳಿಯನ್ನು ನೆನಪು ಮಾಡಿದೆ ಎಂದೂ ಪ್ರತಿಕ್ರಿಯೆ ನೀಡಿದ್ದಾರೆ .
ಜೆಎನ್ಯು ಕ್ಯಾಂಪಸ್ ನಲ್ಲಿ ಭಾನುವಾರ ನಡೆದ ಹಿಂಸಾಚಾರದ ಕುರಿತು ಮಾತನಾಡಿದ ಠಾಕ್ರೆ ದಾಳಿಕೋರರನ್ನು 'ಹೇಡಿಗಳು' ಎಂದು ಜರಿದರು . , "ಜೆಎನ್ ಯು ನಲ್ಲಿ ಮುಸುಕುಧಾರಿ ದಾಳಿಕೋರರು ಹೇಡಿಗಳು, ಅವರ ಗುರುತನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
ಮಹಾರಾಷ್ಟ್ರದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ, ಅವರನ್ನು ನೋಯಿಸುವ ಯಾವುದೇ ಕ್ರಮವನ್ನು ನಾವು, ನಮ್ಮ ಸರಕಾರ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ ಎಂದೂ ವರದಿಯಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 