ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
Renukacharya Jayanti celebrated at Veerabhadreshwara Temple
ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
ಹೂವಿನಹಡಗಲಿ 18: ತಾಲೂಕಿನ ಹೊಳಗುಂದಿ ಗ್ರಾಮದ ವೀರಭದ್ರೇಶ್ವರ ದೇಗುಲದಲ್ಲಿ ಸೋಮವಾರ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಹೆಚ್.ಎಂ.ಬೆಟ್ಟಯ್ಯ ಮಾತನಾಡಿ ರೇಣುಕಾಚಾರ್ಯರು ಸಮಾಜದಲ್ಲಿ ಬೇರೂರಿದ್ದ ಮೇಲು-ಕೀಳು ಭಾವ ಹೋಗಲಾಡಿಸಿದರು ಎಂದು ಹೇಳಿದರು.
ತಾಲೂಕು ವೀರಶೈವ ಸಮಾಜ ಅದ್ಯಕ್ಷ ಸಿಕೆಎಂ.ಬಸವಲಿಂಗಸ್ವಾಮಿ ಮಾತನಾಡಿ ವೀರಶೈವ ಉಪ ಪಂಗಡಗಳು ಸಂಘಟಿತರಾಗಬೇಕು ಎಂದರು. ಮುಂಡವಾಡದ ಉಮೇಶ, ಕಾರ್ಯದರ್ಶಿ ಬಿ.ಸಿದ್ದೇಶ, ಸಂ.ಕಾರ್ಯದರ್ಶಿ ವ್ಯೆ, ಮಲ್ಲಿಕಾರ್ಜುನ.ಎಸ್, ಕರಿಬಸಪ್ಪ, ಉಪನ್ಯಾಸಕ ಚಂದ್ರಶೇಖರಯ್ಯ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 