ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
Renukacharya Jayanti celebrated at Veerabhadreshwara Temple
ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
ಹೂವಿನಹಡಗಲಿ 18: ತಾಲೂಕಿನ ಹೊಳಗುಂದಿ ಗ್ರಾಮದ ವೀರಭದ್ರೇಶ್ವರ ದೇಗುಲದಲ್ಲಿ ಸೋಮವಾರ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಹೆಚ್.ಎಂ.ಬೆಟ್ಟಯ್ಯ ಮಾತನಾಡಿ ರೇಣುಕಾಚಾರ್ಯರು ಸಮಾಜದಲ್ಲಿ ಬೇರೂರಿದ್ದ ಮೇಲು-ಕೀಳು ಭಾವ ಹೋಗಲಾಡಿಸಿದರು ಎಂದು ಹೇಳಿದರು.
ತಾಲೂಕು ವೀರಶೈವ ಸಮಾಜ ಅದ್ಯಕ್ಷ ಸಿಕೆಎಂ.ಬಸವಲಿಂಗಸ್ವಾಮಿ ಮಾತನಾಡಿ ವೀರಶೈವ ಉಪ ಪಂಗಡಗಳು ಸಂಘಟಿತರಾಗಬೇಕು ಎಂದರು. ಮುಂಡವಾಡದ ಉಮೇಶ, ಕಾರ್ಯದರ್ಶಿ ಬಿ.ಸಿದ್ದೇಶ, ಸಂ.ಕಾರ್ಯದರ್ಶಿ ವ್ಯೆ, ಮಲ್ಲಿಕಾರ್ಜುನ.ಎಸ್, ಕರಿಬಸಪ್ಪ, ಉಪನ್ಯಾಸಕ ಚಂದ್ರಶೇಖರಯ್ಯ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 