ಹೊಳಗುಂದಿಯಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
Renukacharya Jayanti celebrated in Holagundi
ಹೊಳಗುಂದಿಯಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
ಹೂವಿನಹಡಗಲಿ 12: ತಾಲೂಕಿನ ಹೊಳಗುಂದಿ ಗ್ರಾಮ ಪಂಚಾಯ್ತಿಯಲ್ಲಿ ಬುಧವಾರ ಏರಿ್ಡಸಿದ್ದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ನಂತರ ರೇಣುಕಾಚಾರ್ಯರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಗ್ರಾ.ಪಂ ಅದ್ಯಕ್ಷ ದಡಾರ್ಪ, ಉಪಾದ್ಯಕ್ಷ ಗುರುಬಸವರಾಜ, ಸದಸ್ಯರಾದ ಸ್ವರೂಪಾ ನಂದ, ರುದ್ರಗೌಡ.ಎ.ಜಿ, ಭದ್ರಗೌಡ, ಪಂಚಾಯ್ತಿ ಪಿಡಿಒ ಪರಮೇಶ್ವರ್ಪ, ವಾಗೀಶ್.ಯು.ಎಂ.ಮಹಾಸ್ವಾಮಿ. ವಿಶ್ವನಾಥ. ಹೆಚ್.ಎಂ.ಮಲ್ಲಿಕಾರ್ಜುನಯ್ಯ, ಸುರೇಶ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 