ಪೋಷಕರ ಪತ್ತೆಗಾಗಿ ಮನವಿ
ಲೋಕದರ್ಶನ ವರದಿ
ಬಳ್ಳಾರಿ17: ಬುಕ್ಕಸಾಗರ ಗ್ರಾಮದ ಕಮಲಾಪುರದ ಕಂಪ್ಲಿ ರಸ್ತೆಯ ಪಕ್ಕದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಆಗಸ್ಟ್ 12 ರಂದು ಸುಮಾರು 5 ದಿನಗಳದ ಅನಾಥ ಹೆಣ್ಣು ಕೂಸು ಪತ್ತೆಯಾದ ಕುರಿತು ಅಮೂಲ್ಯ (ಜಿ)ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಾಗಿದೆ ಎಂದು ಸಂಸ್ಥೆಯ ಅಧೀಕ್ಷಕರು ತಿಳಿಸಿದ್ದಾರೆ.
ಕೂಸುವಿನ ಚಹರೆ : ಬಿಳಿ ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ಈ ಮಗುವು ಆ.12 ರಂದು ಸಿಕ್ಕಿದ್ದು, ಹೊಸಪೇಟೆಯ ಡಾನ್ ಬಾಸ್ಕೋ, ಚೈಲ್ಡ್ ಲೈನ್ ವಶಕ್ಕೆ ಪಡೆದುಕೊಂಡು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಅಮೂಲ್ಯ (ಜಿ)ವಿಶೇಷ ದತ್ತು ಸಂಸ್ಥೆಗೆ ನೀಡಿರುತ್ತಾರೆ. ಈ ಮಗುವಿನ ಸಂಬಂಧಪಟ್ಟವರು/ಪೋಷಕರು ಇದ್ದಲ್ಲಿ ಕೂಡಲೇ ಅಧೀಕ್ಷಕರು, ಅಮೂಲ್ಯ (ಜಿ) ವಿಶೇಷ ದತ್ತು ಸಂಸ್ಥೆ, ಬಳ್ಳಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂಟೋನ್ಮಂಟ್, ಬಳ್ಳಾರಿ. ದೂ.ಸಂ.08392-297101 ಅಥವಾ ಇಮೇಲ್ ಐಡಿ: ಖಣ62@ರಟಚಿ.ಛಿಠಟ ಗೆ ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 