ಪೋಷಕರ ಪತ್ತೆಗಾಗಿ ಮನವಿ
ಲೋಕದರ್ಶನ ವರದಿ
ಬಳ್ಳಾರಿ17: ಬುಕ್ಕಸಾಗರ ಗ್ರಾಮದ ಕಮಲಾಪುರದ ಕಂಪ್ಲಿ ರಸ್ತೆಯ ಪಕ್ಕದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಆಗಸ್ಟ್ 12 ರಂದು ಸುಮಾರು 5 ದಿನಗಳದ ಅನಾಥ ಹೆಣ್ಣು ಕೂಸು ಪತ್ತೆಯಾದ ಕುರಿತು ಅಮೂಲ್ಯ (ಜಿ)ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಾಗಿದೆ ಎಂದು ಸಂಸ್ಥೆಯ ಅಧೀಕ್ಷಕರು ತಿಳಿಸಿದ್ದಾರೆ.
ಕೂಸುವಿನ ಚಹರೆ : ಬಿಳಿ ಮೈಬಣ್ಣ, ದುಂಡು ಮುಖ, ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ಈ ಮಗುವು ಆ.12 ರಂದು ಸಿಕ್ಕಿದ್ದು, ಹೊಸಪೇಟೆಯ ಡಾನ್ ಬಾಸ್ಕೋ, ಚೈಲ್ಡ್ ಲೈನ್ ವಶಕ್ಕೆ ಪಡೆದುಕೊಂಡು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಅಮೂಲ್ಯ (ಜಿ)ವಿಶೇಷ ದತ್ತು ಸಂಸ್ಥೆಗೆ ನೀಡಿರುತ್ತಾರೆ. ಈ ಮಗುವಿನ ಸಂಬಂಧಪಟ್ಟವರು/ಪೋಷಕರು ಇದ್ದಲ್ಲಿ ಕೂಡಲೇ ಅಧೀಕ್ಷಕರು, ಅಮೂಲ್ಯ (ಜಿ) ವಿಶೇಷ ದತ್ತು ಸಂಸ್ಥೆ, ಬಳ್ಳಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂಟೋನ್ಮಂಟ್, ಬಳ್ಳಾರಿ. ದೂ.ಸಂ.08392-297101 ಅಥವಾ ಇಮೇಲ್ ಐಡಿ: ಖಣ62@ರಟಚಿ.ಛಿಠಟ ಗೆ ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 