ಹೊರಗುತ್ತಿಗೆ ನೌಕರರಿಂದ ಮನವಿ
Request from outsourced employees
ಹಾವೇರಿ 03: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ. ಹಾವೇರಿ ಜಿಲ್ಲಾ ಹೊರಗುತ್ತಿಗೆ ನೌಕರರ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳಿಗೆ ಹೊರಗುತ್ತಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಂದರೆ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ 2028 ಮಾರ್ಚ ತಿಂಗಳು ಗಡುವು ವಿಧಿಸಿರುವುದನ್ನು ಮನವರಿಕೆ ಮಾಡಿ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಅಥವಾ ಒಳಗುತ್ತಿಗೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ಜಿಲ್ಲಾಧ್ಯಕ್ಷರಾದ ಗುರುರಾಜ ಕಂಬಳಿ, ಉಪಾಧ್ಯಕ್ಷರಾದ ದುರುಗೇಶ ವಂದವಾಗಲು, ಸುರೇಶ್ ಸಾಗರ್, ವಿರೂಪಾಕ್ಷಪ್ಪ ಹಿರೇಗೌಡರ್, ಉದಯ್ ಆಗಸನಮಟ್ಟಿ, ಮಂಜುನಾಥ್ ಕೋಳೂರು, ರೇಣುಕಾ ಕಡುಕೋಳ, ಚಂದ್ರಕಲಾ ಚಿಂದಿ, ಶಿವರಾಜ್ ಕಾಳೆ, ನಚಿಕೇತ್, ಚಂದ್ರ್ಪ ಕಳಸಪ್ಪನವರ, ಶೋಭಾ ಕಲ್ಕಟ್ಟಿ ಅಕ್ಷತಾ ಇನ್ನಿತರರು ಹಾಜರಿದ್ದರು ಸುಮಾರು 70 ಜನರು ತಂಡದೊಂದಿಗೆ ಮನವಿ ಸಲ್ಲಿಸಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 