ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಪುನರ್ಆರಂಭಿಸಲು ಮನವಿ
Request to reopen railway ticket booking counters at post offices
ಜಮಖಂಡಿ 20: ನಗರದ ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಇದರಿಂದಾಗಿ ರೈಲ್ವೆ ಪ್ರಯಾಣಿಕರು ಅನಗತ್ಯ ತೊಂದರೆ ಎದುರಿಸುತ್ತಿದ್ದು. ಸರಾಫ್ ಬಜಾರ್ನ ವ್ಯಾಪಾರಸ್ಥರು ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಮೊದಲಿನಂತೆ ತೆರೆಯಬೇಕೆಂದು ಪೋಸ್ಟ್ ಮಾಸ್ಟರ್ ಎಸ್.ಎಸ್. ಮನ್ನಿಕೇರಿ ಅವರಿಗೆ ಮನವಿಯನ್ನು ಸಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಉಮೇಶ ಕೊಠಾರಿ, ರಮೇಶ ಮೆಹ್ತಾ, ಮುಖೇಶ ಜೈನ್, ಸಂದೀಪ ವರ್ಮಾ, ಬಾಲ್ ಕಿಸಾನ್ ವರ್ಮಾ, ದಾಮೋದರ ವರ್ಮಾ, ಸುರೇಶ ವರ್ಮಾ, ವಿಮಲ್ ಓಸ್ವಾಲ್, ಕಿರಣ ಓಸ್ವಾಲ್, ರಾಜೇಶ ಓಸ್ವಾಲ್, ನರೇಂದ್ರ ಭಂಡಾರಿ, ಮಂದರ ಓಸ್ವಾಲ್, ಪಿಂಟು ಓಸ್ವಾಲ್, ದರ್ಶನ ಓಸ್ವಾಲ್, ರಾಜೇಶ ಜೈನ್, ರಾಮದೇವ ವರ್ಮಾ, ಗೌರವ ವರ್ಮಾ ಸೇರಿದಂತೆ ಅನೇಕರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 