ಹಣಬರ, ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ
ಬೆಳಗಾವಿ, 30: ಹಣಬರ, ಯಾದವ ಸಮುದಾಯದ ಏಕೈಕ ಮಹಿಳಾ ಶಾಶಕಿಯಾಗಿ ಹಿರಿಯೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪೂಣರ್ಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡಲು ಹಣಬರ,ಯಾದವ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ ಕೇಂದ್ರ ಸರಕಾರದ ರೇಲ್ವೆ ಇಲಾಖೆಯ ಸಹಾಯಕ ಸಚಿವರಾದ ಸುರೇಶ ಅಂಗಡಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ. ಅರವಿಂದ ತೇನಗಿ, ಕಾರ್ಯದಶರ್ಿ ರವಿ ಎನ್ ಶಾಸ್ತ್ರೀ, ಸಹ ಕಾರ್ಯದಶರ್ಿ ರಮೇಶ ಕುರಿ, ಬಾಜಪ ಸಂಘಟನಾ ಜಿಲ್ಲಾ ಕಾರ್ಯದಶರ್ಿ ತಿಪ್ಪಣ್ಣ ಸನದಿ ಹಾಗೂ ಇನ್ನುಳಿದ ಪದಾದಿಕಾರಿಗಳು ಹಾಜರಿದ್ದರು. ಸಮುದಾಯದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 