ನಿವೃತ್ತ ಶಿಕ್ಷಕ ಕೆ.ಆರ್. ಪೆಜೊಳ್ಳಿ ಅವರಿಗೆ ಬಿಳ್ಕೊಡುಗೆ
ಬೆಳಗಾವಿ: ಬೆಳಗಾವಿ ತಾಲೂಕಿನ ಮಣ್ಣಿಕೇರಿ ಸಕರ್ಾರಿ ಪ್ರೌಢ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಆರ್. ಪೆಜೊಳ್ಳ ಅವರಿಗೆ ಇತ್ತೀಚಿಗೆ ಶಾಲೆಯಲ್ಲಿ ಸನ್ಮಾನಿಸಿ ಬಿಳ್ಳೋಡುಗಡೆ ನೀಡಲಾಯಿತ್ತು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಉಪ್ಯಾಧ್ಯಕ್ಷರಾದ ಮಾರುತಿ ಸನದಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸುರೇಶ ಸನದಿ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕೆ.ಎ. ಹವಾಲದಾರ, ಮಕ್ತೇದಾರ, ಶ್ರೀಮತಿ ಎಸ್.ಎ. ಪೂಜಾರಿ, ಆರ್. ಕೆ. ಸನದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 