ನಿವೃತ್ತ ಶಿಕ್ಷಕ ಕೆ.ಆರ್. ಪೆಜೊಳ್ಳಿ ಅವರಿಗೆ ಬಿಳ್ಕೊಡುಗೆ
ಬೆಳಗಾವಿ: ಬೆಳಗಾವಿ ತಾಲೂಕಿನ ಮಣ್ಣಿಕೇರಿ ಸಕರ್ಾರಿ ಪ್ರೌಢ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಆರ್. ಪೆಜೊಳ್ಳ ಅವರಿಗೆ ಇತ್ತೀಚಿಗೆ ಶಾಲೆಯಲ್ಲಿ ಸನ್ಮಾನಿಸಿ ಬಿಳ್ಳೋಡುಗಡೆ ನೀಡಲಾಯಿತ್ತು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಉಪ್ಯಾಧ್ಯಕ್ಷರಾದ ಮಾರುತಿ ಸನದಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸುರೇಶ ಸನದಿ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕೆ.ಎ. ಹವಾಲದಾರ, ಮಕ್ತೇದಾರ, ಶ್ರೀಮತಿ ಎಸ್.ಎ. ಪೂಜಾರಿ, ಆರ್. ಕೆ. ಸನದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 