ಸೇವಾ ನಿವೃತ್ತಿ: ಸರದೇಶಪಾಂಡೆ ಬೀಳ್ಕೊಡುಗೆ
Retirement: Farewell to Sardesha Pandey
ಬೆಳಗಾವಿ 01 : ಖಾನಾಪುರ ತಾಲೂಕಿನ ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಎಂದು ಸೇವೆ ಸಲ್ಲಿಸುತ್ತಿದ್ದ ಸುಧೀಂದ್ರ ಸರದೇಶಪಾಂಡೆ ಇವರು ಮೇ 31ರಂದು ಸೇವಾ ನಿವೃತ್ತಿ ಹೊಂದಿದ್ದ ನಿಮಿತ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು 1989 ರಲ್ಲಿ ಶಾಖೆ 1 ರಲ್ಲಿ ಅಭಿವೃದ್ಧಿ ಅಧಿಕಾರಿ ಎಂದು ಬೆಳಗಾವಿಯಿಂದ ಸೇವೆ ಆರಂಭಿಸಿ ಸುಧಿರ್ಘ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾದರು. ಈ ನಿಮಿತ್ತ ಬೀಳ್ಕೊಡುಗೆ ಸಮಾರಂಭ ಖಾನಾಪುರ ಭಾರತೀಯ ಜೀವ ವಿಮಾ ನಿಗಮದಲ್ಲಿ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಕಿರಣ ಕಾಮತ್, ಪೂಜಾರಿ, ಸುಧೀರ್ ಪಾಟೀಲ್, ಸಿಬ್ಬಂದಿ ವರ್ಗ ಹಾಗೂ ಅಪಾರ ಪ್ರತಿನಿಧಿಗಳು ಸೇರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 