ಎಸ್ಎಲ್ಎನ್ಎಲ್ಬಿಎ ಅನುಷ್ಠಾನ ಕುರಿತು ಪರೀಶೀಲನೆ
Review of the implementation of SLNLBA
ತಾಳಿಕೋಟಿ, 20 : ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಆರಿ್ಬ ದಮ್ಮೂರಮಠ ಕ್ಷೇತ್ರ ಸಮನ್ವಯಾಧಿಕಾರಿಗಳು ಮುದ್ದೇಬಿಹಾಳ. ಎಮ್.ಕೆ.ಬಾಗವಾನ. ಶಿಕ್ಷಣ ಸಂಯೋಜಕರು, ಮುದ್ದೇಬಿಹಾಳ. ಕಾಶೀನಾಥ. ಸಜ್ಜನ. ಬಿ.ಆರ್.ಪಿ. ಮುದ್ದೇಬಿಹಾಳ. ಶ್ರೀ ಬಾಲಾಜಿ. ವಿಜಾಪುರ, ಸಿ.ಆರ್. ಪಿ.ಮಿಣಜಗಿ, ಮಹೇಶ ಚಕ್ರಶಾಲಿ, ಸಿ.ಆರಿ್ಪ.ಇಂಗಳಗೇರಿ, ರಾಜು. ವಿಜಾಪುರ, ಸಿ.ಅರಿ್ಪ. ತಾಳಿಕೋಟಿಯವರು ಈಐಓ ಹಾಗೂ ಐಃಂ ಅನುಷ್ಠಾನಗೊಳಿದ ಮಾಹಿತಿ ಪರೀಸಿಲಿಸಿ ಶಿಕ್ಷಕರಿಗೆ ಸಲಹೆ ಸೂಚನೆಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ, ಸಿಬ್ಬಂದಿಗಳಾದ ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ್.ಬಿ.ಪಾಟೀಲ, ಎಮ್.ಎಸ್.ರಾಯಗೊಂಡ, ಯು.ಎಚ.ಗಟನೂರ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 