ಮಳೆಯಿಂದ ನೆಲಕಚ್ಚಿದ ಭತ್ತ: ಪರಿಹಾರಕ್ಕಾಗಿ ರೈತರ ಅಳಲು
Rice fields destroyed by rain: Farmers cry for relief
ಮಳೆಯಿಂದ ನೆಲಕಚ್ಚಿದ ಭತ್ತ: ಪರಿಹಾರಕ್ಕಾಗಿ ರೈತರ ಅಳಲು
ಹೂವಿನಹಡಗಲಿ 24- ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕಳೆದು ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ತುಂಗಭದ್ರಾ ನದಿ ತೀರದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಭತ್ತ ಬೆಳೆ ಮತ್ತು ಮೆಕ್ಕೆಜೋಳ, ಈರುಳ್ಳಿ ಬೆಳೆಗಳು ನೆಲಕಚ್ಚಿದೆ.ಮಳೆಯಿಂದ ಕೈಗೆ ಬಂದ ಬೆಳೆ ಸಿಗದೆ ನಷ್ಟವಾಗುತ್ತದೆ,ಆದರೆ ರೈತ ರಿಗೆ ಪರಿಹಾರ ಮಾತ್ರ ಸಿಗುತ್ತಿಲ್ಲ ರೈತ ರ ಅಳಲು. ತಾಲೂಕಿನ ಹಿರೇಬನ್ನಿಮಟ್ಟಿ ಗ್ರಾಮದಲ್ಲಿ ಸುಮಾರು ನೂರು ಎಕರೆ ಪ್ರದೇಶದಲ್ಲಿ ಕಟಾವು ಹಂತದಲ್ಲಿ ದ್ದ ಭತ್ತ ಬೆಳೆ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಂಪೂರ್ಣ ಬೆಳೆ ನೆಲಕಚ್ಚಿದೆ.ಸಂಬಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಪರಿಹಾರ ನೀಡಬೇಕೆಂದು ಹಿರೇಬನ್ನಿಮಟ್ಟಿ ಗ್ರಾಮದ ರೈತ ರಾದ ಬಸವರಾಜ ಹಣ್ಣಿಗೇರಿ, ವೀರೇಶ .ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ್ ಹೊಳಗುಂದಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 