ಮಳೆಯಿಂದ ನೆಲಕಚ್ಚಿದ ಭತ್ತ: ಪರಿಹಾರಕ್ಕಾಗಿ ರೈತರ ಅಳಲು
Rice fields destroyed by rain: Farmers cry for relief
ಮಳೆಯಿಂದ ನೆಲಕಚ್ಚಿದ ಭತ್ತ: ಪರಿಹಾರಕ್ಕಾಗಿ ರೈತರ ಅಳಲು
ಹೂವಿನಹಡಗಲಿ 24- ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕಳೆದು ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ತುಂಗಭದ್ರಾ ನದಿ ತೀರದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಭತ್ತ ಬೆಳೆ ಮತ್ತು ಮೆಕ್ಕೆಜೋಳ, ಈರುಳ್ಳಿ ಬೆಳೆಗಳು ನೆಲಕಚ್ಚಿದೆ.ಮಳೆಯಿಂದ ಕೈಗೆ ಬಂದ ಬೆಳೆ ಸಿಗದೆ ನಷ್ಟವಾಗುತ್ತದೆ,ಆದರೆ ರೈತ ರಿಗೆ ಪರಿಹಾರ ಮಾತ್ರ ಸಿಗುತ್ತಿಲ್ಲ ರೈತ ರ ಅಳಲು. ತಾಲೂಕಿನ ಹಿರೇಬನ್ನಿಮಟ್ಟಿ ಗ್ರಾಮದಲ್ಲಿ ಸುಮಾರು ನೂರು ಎಕರೆ ಪ್ರದೇಶದಲ್ಲಿ ಕಟಾವು ಹಂತದಲ್ಲಿ ದ್ದ ಭತ್ತ ಬೆಳೆ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಂಪೂರ್ಣ ಬೆಳೆ ನೆಲಕಚ್ಚಿದೆ.ಸಂಬಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಪರಿಹಾರ ನೀಡಬೇಕೆಂದು ಹಿರೇಬನ್ನಿಮಟ್ಟಿ ಗ್ರಾಮದ ರೈತ ರಾದ ಬಸವರಾಜ ಹಣ್ಣಿಗೇರಿ, ವೀರೇಶ .ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ್ ಹೊಳಗುಂದಿ ಮನವಿ ಮಾಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 