ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
Rider dies after falling off bike at night
ರಾತ್ರಿ ವೇಳೆ ಬೈಕ್ ಮೇಲೆ ಬರುವಾಗ ಆಯತಪ್ಪಿ ಬಿದ್ದು ಸವಾರ ಸಾವು
ನೇಸರಗಿ 04: ಇಲ್ಲಿಗೆ ಸಮೀಪದ ಸುತಗಟ್ಟಿ ಕ್ರಾಸ್ ಬ್ರಿಡ್ಜ್ ಹತ್ತಿರ ರಾತ್ರಿ ವೇಳೆ ಬೆಳಗಾವಿಯಿಂದ ಮಲ್ಲಾಪೂರ ಕೆ ಎನ್ ಗ್ರಾಮಕ್ಕೆ ಬೈಕ್ ಮೇಲೆ ಬರುವಾಗ ಖಾಸಗಿ ವಾಹನ ಚಾಲಕನಾಗಿ ಕೆಲಸ ಮಾಡುತಿದ್ದ ಮಲ್ಲಾಪೂರ ಕೆ ಎನ್ ಗ್ರಾಮದ ಮಹೇಶ ಕಲ್ಲಪ್ಪ ಕಲ್ಲೂರ (34) ಇತನು ಬೈಕ್ ಚಲಿಸುವಾಗ ಆಯ ತಪ್ಪಿ ಬಿದ್ದು, ತಲೆಗೆ ತೀವ್ರ ಗಾಯವಾಗಿ ಮಂಗಳವಾರ ಮಧ್ಯರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ,
ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 