ರಸ್ತೆ- ಚರಂಡಿ ಕಾಮಗಾರಿಗೆ ಚಾಲನೆ
ಲೋಕದರ್ಶನ ವರದಿ
ಚಿಕ್ಕೋಡಿ 19: ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.
ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿಮರ್ಾಣ ಕಾಮಗಾರಿ ಮಂಜೂರಾಗಿದೆ. ಈ ಕಾಮಗಾರಿಗಳಿಗೆ ದಿ.18ರಂದು ಚಾಲನೆ ನೀಡಲಾಯಿತು.
"ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಕಾಶ ಹುಕ್ಕೇರಿ ಶಾಸಕರಾಗಿದ್ದ ಕಾಲದಿಂದಲೂ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತ ಬರಲಾಗಿದೆ. ಸರಕಾರ ಯಾವುದೇ ಇದ್ದರೂ ಕ್ಷೇತ್ರಕ್ಕೆ ಸಾಕಷ್ಟು ಅನುಧಾನ ತರಲಾಗುತ್ತಿದೆ. ಕ್ಷೇತ್ರದ ಜನರ ಎಲ್ಲ ಬೇಡಿಕೆಗಳಿಗೆ ನಿರಂತರ ಸ್ಪಂದಿಸುತ್ತಿರುವುದರಿಂದಲೇ ಜನರು ನಮ್ಮನ್ನು ಪ್ರತಿ ಬಾರಿ ಆಯ್ಕೆ ಮಾಡುವ ಮೂಲಕ ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ" ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು. ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 