ರಸ್ತೆ ಸುರಕ್ಷತಾ ಮಾಸಾಚರಣೆ
Road Safety Month- Hubli news
ಹುಬ್ಬಳ್ಳಿ ಜ.24: ಇಂದು ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ 2025ರ ಅಂಗವಾಗಿ ಜಾಗೃತಿ ಮೂಡಿಸುವ ಶಿಬಿರವನ್ನು ಏರಿ್ಡಸಲಾಗಿತ್ತು.
ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ತಿಮ್ಮನಗೌಡ ಬೆನ್ನೂರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ, ಅಧೀಕ್ಷಕರಾದ ಜಿ.ವಿ.ದೀನಮಣಿ, ಸಂಸ್ಥೆಯ ಸಿಬ್ಬಂದಿ ಅಶೋಕ್ ಬಾಡಗಿ, ಸಾರಿಗೆ ಇಲಾಖೆಯ ಚಾಲಕರಾದ ರಾಜು ಸಿಬ್ಬಂದಿ ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 