ರಸ್ತೆ ಸುರಕ್ಷತಾ ಮಾಸಾಚರಣೆ
Road Safety Month- Hubli news
ಹುಬ್ಬಳ್ಳಿ ಜ.24: ಇಂದು ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ 2025ರ ಅಂಗವಾಗಿ ಜಾಗೃತಿ ಮೂಡಿಸುವ ಶಿಬಿರವನ್ನು ಏರಿ್ಡಸಲಾಗಿತ್ತು.
ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ತಿಮ್ಮನಗೌಡ ಬೆನ್ನೂರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ, ಅಧೀಕ್ಷಕರಾದ ಜಿ.ವಿ.ದೀನಮಣಿ, ಸಂಸ್ಥೆಯ ಸಿಬ್ಬಂದಿ ಅಶೋಕ್ ಬಾಡಗಿ, ಸಾರಿಗೆ ಇಲಾಖೆಯ ಚಾಲಕರಾದ ರಾಜು ಸಿಬ್ಬಂದಿ ಇತರರು ಹಾಜರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 