ಬಳ್ಳಾರಿ ಜಿಲ್ಲೆಯಲ್ಲಿ ರಸ್ತೆ ಅಪಘಾತ: ಮೂವರು ಸಾವು
ಬಳ್ಳಾರಿ, ಮೇ 17, ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಕಾನಹೊಸಹಳ್ಳಿ ಮೇಲ್ಸೇತುವೆ ಬಳಿ ಲಾರಿಯೊಂದಕ್ಕೆ ಕಾರೊಂದು ಅಪ್ಪಳಿಸಿ 14 ವರ್ಷದ ಬಾಲಕಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅಂಜಲಿ(14), ದೇವರಾಜ್(21) ಮತ್ತು ಭೀಮರಾಯ(38) ಎಂದು ಗುರುತಿಸಲಾಗಿದೆ. ನತದೃಷ್ಟರು ಬಳ್ಳಾರಿ ಜಿಲ್ಲೆಯ ಮುದೇಬಿಹಾಳ್ ನವರಾಗಿದ್ದು, ಬೆಂಗಳೂರಿನಿಂದ ತಮ್ಮ ಸ್ವಂತ ಊರಿಗೆ ಹಿಂತಿರುಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಕಾನಹೊಸಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 