ರಸ್ತೆಯ ಅಗಲೀಕರಣ: ಮನೆ, ಶೆಡ್ಗಳ ತೆರವು
Road widening: Removal of houses and sheds
ಲೋಕದರ್ಶನ ವರದಿ
ಜಮಖಂಡಿ 19: ನಗರದ ಎ.ಜಿ.ದೇಸಾಯಿ ಸರ್ಕಲ್ ಹತ್ತಿರ ವಿಜಯಪೂರ ರಸ್ತೆಯ ಪಕ್ಕದಲ್ಲಿ ಸುಮಾರು ವರ್ಷಗಳಿಂದ ರಸ್ತೆಯ ಬದಿಯಲ್ಲಿ ಮನೆಗಳು ಹಾಗೂ ಶೆಡ್ಗಳನ್ನು ಹಾಕಿಕೊಂಡು ಜೀವನ ಸಾಗುಸುತ್ತಿದ ಕುಟುಂಬಗಳಿಗೆ ಜೆಸಿಬಿ ಸದ್ದು ಮಾಡಿ ಮನೆಗಳನ್ನು ನೆಲಸಮ ಮಾಡಲು ಮುಂದಾಗಿದೆ.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯ ಅಗಲೀಕರಣದಲ್ಲಿ ರಸ್ತೆಯ ಬದಿಯಲ್ಲಿ ಇರುವ ಮನೆಗಳನ್ನು ಹಾಗೂ ಶೆಡ್ಗಳ ತೆರವು ಕಾರ್ಯಾಚರಣೆಯನ್ನು ನಡೆಸಿದ್ದಾರೆ. ತೆರವು ಕಾರ್ಯಾಚರಣೆಯಲ್ಲಿ ಕೆಲವಂದಿಷ್ಟು ಅಂಗಡಿಕಾರರು ತಮ್ಮ ಶೆಡ್ಗಳನ್ನು ತೆಗದುಕೊಂಡು ಹೋಗುತ್ತಿದ್ದರೆ. ಕೆಲವಂದಿಷ್ಟು ಜನರು ಯಾವುದೇ ವಸ್ತುಗಳನ್ನು ತೆರವು ಮಾಡದೆ ಹಾಗೆ ಉಳಿದುಕೊಂಡಿದ್ದಾರೆ.
ಇನ್ನು ಸುಮಾರು ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ ಕುಂಟುಂಬದ ನಿವಾಸಿಗಳು ನಮಗೆ ಬೇರೆ ಕಡೆಗೆ ಸ್ಥಳಾಂತರ ಮಾಡಲು ಕಾಲಾವಕಾಶವನ್ನು ಕೇಳುವ ಜೊತೆಗೆ ನಮಗೆ ಶಾಶ್ವತವಾಗಿ ವಾಸಿಸಲು ಜಾಗೆಯನ್ನು ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ, ಹಾಲಿ ಶಾಸಕರು ಅಲ್ಲಿನ ನಿವಾಸಿಗಳಿಗೆ ಶಾಶ್ವತವಾಗಿ ವಾಸಿಸಲು ಜಾಗೆಯನ್ನು ನೀಡಿಲು ಭರವಸೆಯನ್ನು ನೀಡಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 