ಒಂದುವರೆ ವರ್ಷದಿಂದ ಅಪೂರ್ಣ ರಸ್ತೆ ಕಾಮಗಾರಿ : ಜಲ್ಲಿ ರಸ್ತೆಯಲ್ಲಿ ಗ್ರಾಮಸ್ಥರ ಪರದಾಟ
Road work incomplete for a year and a half: Villagers protest on gravel road
ಲಕ್ಷ್ಮೇಶ್ವರ" 20: ತಾಲೂಕಿನ ಬಾಲೇಹೊಸೂರು ಗ್ರಾಮದಿಂದ ಕೊಕ್ಕರಗುಂದಿ ಬೂದಿಹಾಳ ಗ್ರಾಮಕ್ಕೆ ನೇರ ಸಂಪರ್ಕ ಕಲ್ಪಿಸುವ ಸುಮಾರು ಐದಾರು ಕಿಲೋಮೀಟರ್ ರಸ್ತೆ ನಿರ್ಮಾಣದ ಕಾಮಗಾರಿ ಪೂರ್ಣಗೊಳ್ಳದೆ ಒಂದುವರೆ ಎರಡು ವರ್ಷದಿಂದ ಹಾಗೆ ಉಳಿದಿದೆ ಇದರಿಂದ ಕಡಿ ಹರಡಿರುವ ರಸ್ತೆಯಲ್ಲಿ ಸಂಚಾರ ಮಾಡುವಂತಹಾಗಿದೆ ನೂಡಿಗ್ರಾಮಗಳು ಅಭಿವೃದ್ಧಿ ಹೊಂದಿದ್ದರೆ ದೇಶ ಅಭಿವೃದ್ಧಿ ಹೊಂದಿದಂತೆ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ ಆದರೆ ಅದು ಬರೆ ಮಾತಾಗಿ ಉಳಿಯುತ್ತಿದೆ ಹೊರತು ಗ್ರಾಮಗಳ ಅಭಿವೃದ್ಧಿ ಮಾತ್ರ ಹೊಂದುತ್ತಿಲ್ಲ ನೋಡಿ ಕಳೆದ ಒಂದುವರೆ ಎರಡು ವರ್ಷದ ಹಿಂದೆ ಪ್ರಾರಂಭಿಸಿರುವ ಈ ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ರಸ್ತೆಗೆ ಹಾಕಿರುವ ಜಲ್ಲಿ ಕಡಿಯಲೇ ದಿನನಿತ್ಯ ನೂರಾರು ಗ್ರಾಮಸ್ಥರು ರೈತ ಬಾಂಧವರು ಇದೆ ರಸ್ತೆಯಲ್ಲಿ ಸಂಚರಿಸುವಂತಾಗಿದೆ ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳು ಈ ರಸ್ತೆಯನ್ನು ಪೂರ್ಣಗೊಳಿಸಲು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 