ಮನೆಯ ಮೇಲ್ಚಾವಣಿ ಕುಸಿತ: ಬಡ ಕುಟುಂಬಕ್ಕೆ ಧನ ಸಹಾಯ
Roof collapse: Financial assistance to poor family
ಜಮಖಂಡಿ 12: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದ್ದು ಬಿದ್ದ ಪರಿಣಾಮವಾಗಿ ಬಡಕುಟುಂಬ ಮೇಲ್ಚಾವಣಿ ದುರಸ್ಥಿ ಮಾಡಿಕೊಳ್ಳಲಾಗಿದೆ.
ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆ ವತಿಯಿಂದ 5 ಸಾವಿರ ನಗದು ಹಣವನ್ನು ಸಹಾಯ ಮಾಡಲಾಯಿತು. ಕರ್ನಾಟಕ ಪ್ರೇಸ್ ಕ್ಲಬ್ ಅಧ್ಯಕ್ಷ ಶಶಿಕಾಂತ ತೇರದಾಳ ಮಾತನಾಡಿ. ಅತೀ ಕಡುಬಡತನದ ಕುಟುಂಬಗಳಿಗೆ ನಮ್ಮ ಸಂಘಟನೆಯಿಂದ ಕೈಲಾದಷ್ಟು ಸಹಾಯವನ್ನು ಮಾಡುವ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತದೆ. ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದ್ದು ಬಿದ್ದಿರುತ್ತದೆ. ಮೇಲ್ಛಾವಣಿ ದುರಸ್ತಿ ಮಾಡಿಕೊಳ್ಳಲು ನಮ್ಮ ಸಂಘಟನೆಯು ಸಹಾಯ ಮಾಡಲು ಮುಂದಾಗಿರುತ್ತದೆ. ಪ್ರತಿಯೊಂದು ಕಾರ್ಯದಲ್ಲಿ ಬಡವರಗೋಷ್ಕರ ಸೇವೆಯನ್ನು ಮಾಡುವ ಗುರಿಯನ್ನು ಹೊಂದಿದೆ ಎಂದರು.
ಇದೇ ಸಂದರ್ಭದಲ್ಲಿ ರವಿಕುಮಾರ ಶಿಂಗೆ. ದೀಲೀಪ ದಾಶ್ಯಾಳ. ಪ್ರವೀಣ ಹೊಳೆಪ್ಪಗೋಳ. ನಿಂಗರಾಜ ಬೆಳನ್ನವರ. ಕಿರಣ ಪವಾರ. ಗಜಾನಂದ ಕಾಂಬಳೆ. ಗುಲಾಬ ತೇರದಾಳ ಇತರರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 