ಶಾಲಾ ಕಟ್ಟಡಗಳ ದುರಸ್ತಿಗೆ 150 ಕೋಟಿ ರೂ : ಮಾದುಸ್ವಾಮಿ
ಬೆಂಗಳೂರು, ಅ 11: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸುರಿದ ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಹತ್ತುಸಾವಿರಕ್ಕೂ ಹೆಚ್ಚು ಶಾಲಾ ಕಟ್ಟಡಗಳಿಗೆ ಹಾನಿಯಾಗಿದ್ದು ಇವುಗಳ ದುರಸ್ತಿಗೆ 500 ,ಕೋಟಿ ಪರಿಹಾರ ಬಿಡುಗಡೆಮಾಡಬೇಕೆಂದು ಶಿಕ್ಷಣ ಸಚಿವರು ಮನವಿ ಮಾಡಿದ್ದು, ಸರಕಾರ ಮೊದಲಕಂತಿನಲ್ಲಿ 150 ಕೋಟರೂಪಾಯಿ ಬಿಡುಗಡೆ ಮಾಡಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ ಮಾದುಸ್ವಾಮಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಅತಿವೃಷ್ಟಿ ಕುರಿತ ಚರ್ಚೆಯಲ್ಲಿ ಮಧ್ಯಪ್ರವೇಶ ಮಾಡಿ ಮಾತನಾಡಿದ ಅವರು, ಸಚಿವರ ಮನವಿ ಮೇರೆಗೆ ಮೊದಲ ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರಕಾರಕ್ಕೆ ಯಾವುದೇ ಹೆದರಿಕೆಯಿಲ್ಲ. ಜಿಲ್ಲಾಡಳಿತದ ಮನವಿ ಮೇರೆಗೆ ಪರಿಹಾರ ಕಾರ್ಯಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅಧಿವೇಶನವನ್ನು ಅಲ್ಲಿ ನಡೆಸಲು ಹೋಗಿಲ್ಲ ಎಂದು ಸಚಿವರು ಸ್ಪಷ್ಪಪಡಿಸಿದರು. ಜನತೆ ಕೋಪಕ್ಕೆ ಹೆದರಿ ಪಲಾಯನ ಮಾಡಲಾಗಿದೆ ಎಂಬ ವಾದದಲ್ಲಿ ಯಾವ ಹುರುಳಿಲ್ಲ ಎಂದು ಸಚಿವರು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 